ರೊಟ್ಟಿ ಜಾರಿ ತುಪ್ಪದಗ್ ಬಿದ್ದಾಂಗ್ ಆಯ್ತ್… ಹುಡ್ಕತಿದ್ದ ಬಳ್ಳಿಯೇ ಕಾಲಿಗೆ ಸಿಕ್ಕಾಂಗ್ ಆಯ್ತ್… ಹೀಂಗೆ ಎಂತ ಬೇಕಾರು ಅನ್ಕಣ್ಲಕ್ಕ್… ಇವತ್ತ್ ರವೀಂದ್ರ ಕಲಾಕ್ಷೇತ್ರದಗೆ ನೆಡಿತಿಪ್ಪ ಪುಸ್ತಕ ಪ್ರದರ್ಶನಕ್ಕ್ ಒಂದ್ ಗಳ್ಗಿ ಹೋಯ್ ಬಪ್ಪ ಅಂತ ಹೋಯಿ ಬಂದೆ. ಪ್ರತಿ ಸರ್ತಿ ಅರಮನೆ ಮೈದಾನದಗೆ ನೆಡುವ ಪುಸ್ತಕ ಪ್ರದರ್ಶನಕ್ಕೆ ಹೋತಿದ್ದಿದೆ. ಈ ವರ್ಷ ಅಲ್ಲಿಗ್ ಹೋಪ್ಕ್ ಆಯಲ್ಲ. ಬೆಂಗ್ಳೂರಗೆ ಸಾಹಿತ್ಯ ಸಮ್ಮೇಳನ ಆದಲ್ಲ್ ಹೋದ್ದೆ ಕೊನೆ. ಅದ್ರ ಮೇಲೆ ಅಂಕಿತ ಪುಸ್ತಕಕ್ಕೆ ಒಂದೊಂದ್ ಸಲ ಹೋದ್ದ್ ಬಿಟ್ರೆ ಪುಸ್ತಕ [...]
Archive for January 7, 2012
ಕೊಂದ್ ಪಾಪ ತಿಂದೇ ಪರಿಹಾರ
Posted: January 7, 2012 in ಕುಂದಗನ್ನಡ ಕಲಿ, ಕುಂದಾಪುರ, ಕುಂದಾಪುರ ಕನ್ನಡ, ಕುಂದಾಪ್ರ ಕನ್ನಡ, kundaapra kannada, kundapra, kundapra kannada, kundapur, kundapur kannada, kundapura, kundapura kannada7
